ಜಮೀನಿನಲ್ಲಿ ವಿದ್ಯುತ್ ವೈಯರ್ ತಗುಲಿ ರೈತ ಸ್ಥಳದಲ್ಲಿ ಮೃತಪಟ್ಟ ಘಟನೆ ದೇವದುರ್ಗ ತಾಲೂಕಿನ ದೇವತಗಲ್ ನಡೆದಿದೆ. ಗ್ರಾಮದಲ್ಲಿ ಮೃತಪಟ್ಟ ರೈತ ಅಯ್ಯಪ್ಪ ನಾಯಕ (38) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಬಿಡಲು ತೆರಳಿದ್ದಾಗ ಪಂಪ್ಸೆಟ್ನಿಂದ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಈ ಅನಾಹುತ ಸಂಭವಿಸಿದೆ. ರೈತ ಅಯ್ಯಪ್ಪ ನಾಯಕ ತನ್ನ ಮೂರು ಎಕರೆ ಜಮೀನಿನಲ್ಲಿ ಭತ್ತ ಬೆಳೆದಿದ್ದ. ಜೆಸ್ಕಾಂ ಬೆಳಗ್ಗೆ 4 ರಿಂದ ಕೇವಲ 5 ತಾಸು ತ್ರಿಪೇಸ್ ವಿದ್ಯುತ್ ನೀಡುತ್ತಿದ್ದು, ಬೆಳೆಗ್ಗೆ ನೀರು ಕಟ್ಟಲು ಬೆಳಂಬೆಳಗ್ಗೆ ಜಮೀನಿಗೆ ತೆರಳಿದ್ದಾಗ ಘಟನೆ ನಡೆದಿದೆ. ಸ್ಥಳಕ್ಕೆ ವೈದ್ಯಾಧಿಕಾರಿ ಡಾ.ರಾಜ್ಕುಮಾರ ಹುಲಿಮನಿಗೌಡ, ಪಿಎಸ್ಐ ಬಸವರಾಜ ನಾಯಕ ಭೇಟಿನೀಡಿ ಪರಿಶೀಲಿಸಿದರು. ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ ರೈತ ಸಾವು..!
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
BC Suddi About Us
For Feedback - [email protected]
Join Our WhatsApp Channel
Related News
ಇಂದು ದೆಹಲಿಯಲ್ಲಿ 70 ಕ್ಷೇತ್ರಗಳಿಗೆ ಚುನಾವಣೆ
5 February 2025
ಸ್ವೀಡನ್ನ ಶಾಲೆಯಲ್ಲಿ ಗುಂಡಿನ ದಾಳಿ – 11 ಜನರ ಮಾರಣಹೋಮ
5 February 2025
ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆ
5 February 2025
ವಚನ-ಗುಪ್ತ ಮಂಚಣ್ಣ !
5 February 2025
ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ
4 February 2025
LATEST Post
ಇಂದು ದೆಹಲಿಯಲ್ಲಿ 70 ಕ್ಷೇತ್ರಗಳಿಗೆ ಚುನಾವಣೆ
5 February 2025
09:52
ಸ್ವೀಡನ್ನ ಶಾಲೆಯಲ್ಲಿ ಗುಂಡಿನ ದಾಳಿ – 11 ಜನರ ಮಾರಣಹೋಮ
5 February 2025
09:51
ಮನೆಯಲ್ಲಿ ಇಂತಹ ಸಂಕೇತಗಳು ಕಂಡುಬಂದರೆ ಅದು ಮಾಟ ಮಂತ್ರದ ಪ್ರಭಾವ ಆಗಿರಬಹುದು!
5 February 2025
09:10
ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆ
5 February 2025
09:02
ಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿ
5 February 2025
09:01
ವಚನ-ಗುಪ್ತ ಮಂಚಣ್ಣ !
5 February 2025
07:25
ಇಂದು ಎಸ್ಎಸ್ಎಲ್ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!
5 February 2025
07:24
ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!
4 February 2025
19:55
ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!
4 February 2025
18:43
ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ
4 February 2025
18:11
ನಾಳೆಯಿಂದ ಏರ್ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ
4 February 2025
18:10
ಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರ
4 February 2025
17:19
ಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್ ಸಂಖ್ಯೆಗಳ ವಿವರ ಪರಿಶೀಲನೆ
4 February 2025
16:17
ಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆ
4 February 2025
16:09
ಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?
4 February 2025
15:33
ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿ
4 February 2025
15:11
ಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!
4 February 2025
13:45
ಬೆಳ್ಳಂಬೆಳಗ್ಗೆ ಶೂಟ್ ಔಟ್ : ಇಬ್ಬರ ಬಂಧನ
4 February 2025
13:40
ಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್
4 February 2025
13:38
ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯ
4 February 2025
12:26
ದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲು
4 February 2025
12:26
ಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆ
4 February 2025
11:47
ಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿ
4 February 2025
11:29
ರೈಲ್ ಇಂಡಿಯಾದಲ್ಲಿ 300 ಹುದ್ದೆಗಳಿಗೆ ಅರ್ಜಿ ಆಹ್ವಾನ
4 February 2025
11:01
ಸುಳ್ಳು ಸುದ್ದಿ ಪ್ರಸಾರ: ಹೈಕೋರ್ಟ್ ಮೆಟ್ಟಿಲೇರಿದ ಆರಾಧ್ಯ ಬಚ್ಚನ್!!
4 February 2025
10:37
ಭಾರತೀಯ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡಲು ಆರಂಭಿಸಿದ ಟ್ರಂಪ್
4 February 2025
10:12
ಈ ಬಾರಿ SSLC ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ..!
4 February 2025
10:05
ನಮ್ಮ ಕ್ಲಿನಿಕ್ ಮಾಹಿತಿ ಕೊಡಲು ಬಿಬಿಎಂಪಿ ಹೊಸ ಪ್ಲಾನ್….!
4 February 2025
10:03
SSLC ಮತ್ತು PUC ಪಾಸಾದವರಿಗೆ ಖಾಲಿ ಇರುವ ಸರ್ಕಾರಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ!
4 February 2025
09:46
ನಿರ್ದೇಶಕ ರಾಜ್ ಜೊತೆ ಸಮಂತಾ ಡೇಟಿಂಗ್ – ಜೊತೆಯಾಗಿರುವ ಫೋಟೋ ಪೊಸ್ಟ್
4 February 2025
09:40
ಹಿರಿಯ ಸಾಹಿತಿ ಕಲೀಂ ಬಾಷ ನಿಧನ.!
4 February 2025
09:28
10 ವರ್ಷ ಜೈಲು, 5 ಲಕ್ಷ ದಂಡ, ಜಾಮೀನು ರಹಿತ ವಾರೆಂಟ್- ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ
4 February 2025
09:10
23ನೇ ವಯಸ್ಸಿಗೆ ಐಎಫ್ಎಸ್ ಅಧಿಕಾರಿಯಾದ ತಮಾಲಿ ಸಹಾ
4 February 2025
09:06