ಜಲ ಶಕ್ತಿ ಸಂಸದೀಯ ಸಲಹಾ ಸಮಿತಿ ಸದಸ್ಯರಾಗಿ ಸಂಸದ ಗೋವಿಂದ ಕಾರಜೋಳ ನೇಮಕ.!

ಚಿತ್ರದುರ್ಗ: 18ನೇ ಲೋಕಸಭೆಯಲ್ಲಿ ಚಿತ್ರದುರ್ಗ ಲೋಕಸಭಾ ಸದಸ್ಯರಾದ ಗೋವಿಂದ ಎಂ. ಕಾರಜೋಳರವರನ್ನು ಸಂಸತ್ತಿನ ಜಲ ಶಕ್ತಿ ಸಂಸದೀಯ ಸಲಹಾ ಸಮಿತಿಯ ಸದಸ್ಯರನ್ನಾಗಿ ಲೋಕಸಭಾ ಸ್ಪೀಕರಾದ  ಓಂ ಬಿರ್ಲಾರವರು ನೇಮಕ ಮಾಡಿರುತ್ತಾರೆ.

ಈ ಸಲಹಾ ಸಮಿತಿಯಲ್ಲಿ ಒಬ್ಬರು ರಾಜ್ಯ ಸಭಾ ಸದಸ್ಯರು ಹಾಗೂ 15 ಜನ ಲೋಕಸಭಾ ಸದಸ್ಯರುಗಳು ಹಾಗೂ ಇಬ್ಬರು ಪದನಿಮಿತ್ತ ಸದಸ್ಯರು ಕಾರ್ಯನಿರ್ವಹಿಸಲಿದ್ದು, ಈ ಸಲಹಾ ಸಮಿತಿಯ ಅಧ್ಯಕ್ಷರುಗಳನ್ನಾಗಿ ಸಿ.ಆರ್. ಪಾಟೀಲ್,  ವಿ. ಸೋಮಣ್ಣ ಹಾಗೂ ರಾಜ್ ಭೂಷಣ್ ಚೌಧರಿ ಇವರುಗಳನ್ನು ನೇಮಕ ಮಾಡಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement