‘ಜೈನಮುನಿ’ ಶವ ಪತ್ತೆ : ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೂಟೆ ಕಟ್ಟಿ ಎಸೆದಿದ್ದ ದುಷ್ಕರ್ಮಿಗಳು

ಬೆಳಗಾವಿ: ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾಗಿದ್ದ ಜೈನಮುನಿಗಳ ಮೃತದೇಹ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖಟಕಬಾವಿ ಗದ್ದೆಯ ಕೊಳವೆ ಬಾವಿಯಲ್ಲಿ ಶ್ರೀಗಳ ಮೃತದೇಹ ಕತ್ತರಿಸಿ ಮೂಟೆಕಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಬಡತನ ಕಿತ್ತು ತಿನ್ನುತ್ತಿದ್ದರೂ ಛಲ ಬಿಡದೆ ಯುಪಿಎಸ್‌ಸಿಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಡಾ. ರಾಜೇಂದ್ರ ಅವರ ಯಶೋಗಾಥೆ.! ಉಡುಪಿ: ಮಹಾಮಳೆಗೆ 7 ಜನರು ಸಾವು; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರೀ ಮಳೆಯಾಗುವ … Continue reading ‘ಜೈನಮುನಿ’ ಶವ ಪತ್ತೆ : ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೂಟೆ ಕಟ್ಟಿ ಎಸೆದಿದ್ದ ದುಷ್ಕರ್ಮಿಗಳು