‘ಜೈನಮುನಿ’ ಶವ ಪತ್ತೆ : ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೂಟೆ ಕಟ್ಟಿ ಎಸೆದಿದ್ದ ದುಷ್ಕರ್ಮಿಗಳು

ಬೆಳಗಾವಿ: ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾಗಿದ್ದ ಜೈನಮುನಿಗಳ ಮೃತದೇಹ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖಟಕಬಾವಿ ಗದ್ದೆಯ ಕೊಳವೆ ಬಾವಿಯಲ್ಲಿ ಶ್ರೀಗಳ ಮೃತದೇಹ ಕತ್ತರಿಸಿ ಮೂಟೆಕಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 07-07-2026 ಉಡುಪಿ: ಮಹಾಮಳೆಗೆ 7 ಜನರು ಸಾವು; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಳೆಯ ಅಬ್ಬರ ಈ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ .! -ಜೇಡರ ದಾಸಿಮಯ್ಯ : ಅವರ ವಚನ.! ಬೆಳಗಾವಿ ಜಿಲ್ಲೆ … Continue reading ‘ಜೈನಮುನಿ’ ಶವ ಪತ್ತೆ : ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೂಟೆ ಕಟ್ಟಿ ಎಸೆದಿದ್ದ ದುಷ್ಕರ್ಮಿಗಳು