ತಮಿಳುನಾಡಲ್ಲಿ ಹೊಸ ಪಕ್ಷ ಉದಯ: ಸಾರಥಿ ನಟ ದಳಪತಿ ವಿಜಯ್.!

 

ಚೆನ್ನೈ:ಚುನಾವಣಾ ರಾಜಕೀಯಕ್ಕೆ ನಟ ದಳಪತಿ ವಿಜಯ್ ಎಂಟ್ರಿ ಕೊಟ್ಟಿದ್ದು, ಪಕ್ಷದ ಧ್ವಜ , ಚಿಹ್ನೆ ಅನಾವರಣಗೊಳಿಸಿದ್ದಾರೆ.

ತಮಿಳಗ ವೆಟ್ರಿ ಕಳಗಂ ಎಂಬ ಪಕ್ಷ ಸ್ಥಾಪಿಸಿರುವ ನಟ ವಿಜಯ್ ಇದೀಗ ಅಧಿಕೃತವಾಗಿ ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚೆನ್ನೈನಲ್ಲಿ ಇಂದು ಅವರು ನೂತನ ಪಕ್ಷದ ಪಕ್ಷದ ಧ್ವಜ , ಚಿಹ್ನೆಯನ್ನು ಅನಾವರಣಗೊಳಿಸಿದ್ದಾರೆ.

Advertisement

2026 ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಖಾ ಅಖಾಡಕ್ಕೆ ದಳಪತಿ ವಿಜಯ್ ಭರ್ಜರಿ ಸಿದ್ದತೆ ನಡೆಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement