ತುರ್ತು ಭೂಸ್ಪರ್ಶ ಮಾಡಿದ ಸೇನಾ ವಿಮಾನ: ತಪ್ಪಿದ ದುರಂತ

ಬೆಂಗಳೂರು: ತಾಂತ್ರಿಕ ಸಮಸ್ಯೆ ಹಿನ್ನೆಲೆ ಸೇನಾ ವಿಮಾನವೊಂದು ತುರ್ತು ಭೂಸ್ಪರ್ಶಮಾಡಿದ್ದು, ಭಾರೀ ದುರಂತವೊಂದು ತಪ್ಪಿದೆ. ಎಚ್ ಎಎಲ್ ನಿಂದ ಟೇಕ್ ಆಫ್ ಆಗಿ ಬಿಐಎಎಲ್ ಗೆ ಹೊರಟಿದ್ದ ವಿಟಿ-ಕೆಬಿಎನ್ ಹೆಸರಿನ 1ಎ ಸೇನಾ ವಿಮಾನದ ವ್ಹೀಲ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ತುರ್ತಾಗಿ ಎಚ್ ಎಎಲ್ ನಲ್ಲೆ ಲ್ಯಾಂಡ್ ಮಾಡಲಾಗಿದೆ. ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..! ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪೋಸ್ಟ್‌ ಗಳ ಮೇಲೆ ತೀವ್ರ ನಿಗಾ … Continue reading ತುರ್ತು ಭೂಸ್ಪರ್ಶ ಮಾಡಿದ ಸೇನಾ ವಿಮಾನ: ತಪ್ಪಿದ ದುರಂತ