ದುಬೈಯಲ್ಲಿ‌ ಉಪ್ಪಿನಂಗಡಿ ನಿವಾಸಿ ಯುವಕ ಮೃತ್ಯು

ದುಬೈ; ಉಪ್ಪಿನಂಗಡಿ ನಿವಾಸಿ ಯುವಕನೋರ್ವ ದುಬೈನಲ್ಲಿ‌ ಅನುಮಾನಾಸ್ಪದವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ‘ಸಿನಿಮಾ ಇಂಡಸ್ಟ್ರಿಯಲ್ಲಿ ನನಗೆ ಯಾರೂ ಫ್ರೆಂಡ್ಸ್ ಇಲ್ಲ’- ನಯನತಾರಾ ಕುಪ್ಪೆಟ್ಟಿ ನಿವಾಸಿ ಯುವಕ ರಾಝಿಕ್ ಕುಪ್ಪೆಟ್ಟಿ( 24) ಮೃತ ಯುವಕ. ವಿವಾಹಿತನಾಗಿರುವ ರಾಝಿಕ್ ಕಳೆದ ಬಾರಿ ದುಬೈನಿಂದ ಬಂದು ವಿವಾಹವಾಗಿ ಮತ್ತೆ ಉದ್ಯೋಗದ ನಿಮಿತ್ತ ದುಬೈಗೆ ತೆರಳಿದ್ದರು.ಇವರಿಗೆ ಪುಟ್ಟ ಮಗು ಕೂಡ ಇದೆ ಎನ್ನಲಾಗಿದೆ. ಅಡೆತಡೆಗಳನ್ನು ಮೆಟ್ಟಿ ನಿಂತು ಐಎಎಸ್ ಅಧಿಕಾರಿಯಾದ ಅಭಿನ್ ಗೋಪಿ ಉಡುಪಿ: ಭಾರೀ ಮಳೆಗೆ ಇನ್ನಂಜೆಯ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ … Continue reading ದುಬೈಯಲ್ಲಿ‌ ಉಪ್ಪಿನಂಗಡಿ ನಿವಾಸಿ ಯುವಕ ಮೃತ್ಯು