ದುಬೈಯಲ್ಲಿ‌ ಉಪ್ಪಿನಂಗಡಿ ನಿವಾಸಿ ಯುವಕ ಮೃತ್ಯು

ದುಬೈ; ಉಪ್ಪಿನಂಗಡಿ ನಿವಾಸಿ ಯುವಕನೋರ್ವ ದುಬೈನಲ್ಲಿ‌ ಅನುಮಾನಾಸ್ಪದವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಭಯಂಕರ ಚಳಿ 14 ಜಿಲ್ಲೆಗಳಲ್ಲಿ ಶೀತಾ ಗಾಳಿ ಯೆಲ್ಲೋ ಅಲರ್ಟ್.! ಕುಪ್ಪೆಟ್ಟಿ ನಿವಾಸಿ ಯುವಕ ರಾಝಿಕ್ ಕುಪ್ಪೆಟ್ಟಿ( 24) ಮೃತ ಯುವಕ. ವಿವಾಹಿತನಾಗಿರುವ ರಾಝಿಕ್ ಕಳೆದ ಬಾರಿ ದುಬೈನಿಂದ ಬಂದು ವಿವಾಹವಾಗಿ ಮತ್ತೆ ಉದ್ಯೋಗದ ನಿಮಿತ್ತ ದುಬೈಗೆ ತೆರಳಿದ್ದರು.ಇವರಿಗೆ ಪುಟ್ಟ ಮಗು ಕೂಡ ಇದೆ ಎನ್ನಲಾಗಿದೆ.   ವಚನ. -ನಗೆಯ ಮಾರಿತಂದೆ ಉಡುಪಿ: ಭಾರೀ ಮಳೆಗೆ ಇನ್ನಂಜೆಯ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ ದಾವಣಗೆರೆ: ಹಿರಿಯ … Continue reading ದುಬೈಯಲ್ಲಿ‌ ಉಪ್ಪಿನಂಗಡಿ ನಿವಾಸಿ ಯುವಕ ಮೃತ್ಯು