ದುಬೈಯಲ್ಲಿ‌ ಉಪ್ಪಿನಂಗಡಿ ನಿವಾಸಿ ಯುವಕ ಮೃತ್ಯು

ದುಬೈ; ಉಪ್ಪಿನಂಗಡಿ ನಿವಾಸಿ ಯುವಕನೋರ್ವ ದುಬೈನಲ್ಲಿ‌ ಅನುಮಾನಾಸ್ಪದವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟಅಧಿಕಾರಿಗಳ ಭೇಟೆ.! ಕುಪ್ಪೆಟ್ಟಿ ನಿವಾಸಿ ಯುವಕ ರಾಝಿಕ್ ಕುಪ್ಪೆಟ್ಟಿ( 24) ಮೃತ ಯುವಕ. ವಿವಾಹಿತನಾಗಿರುವ ರಾಝಿಕ್ ಕಳೆದ ಬಾರಿ ದುಬೈನಿಂದ ಬಂದು ವಿವಾಹವಾಗಿ ಮತ್ತೆ ಉದ್ಯೋಗದ ನಿಮಿತ್ತ ದುಬೈಗೆ ತೆರಳಿದ್ದರು.ಇವರಿಗೆ ಪುಟ್ಟ ಮಗು ಕೂಡ ಇದೆ ಎನ್ನಲಾಗಿದೆ. ಶಿಸ್ತು ಹಾಗೂ ಛಲ ಇದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುದಕ್ಕೆ ಐಎಎಸ್ ಅಧಿಕಾರಿಯಾದ ಕುಮುದ್ ಮಿಶ್ರಾ ಸಾಕ್ಷಿ.! ಉಡುಪಿ: ಭಾರೀ ಮಳೆಗೆ … Continue reading ದುಬೈಯಲ್ಲಿ‌ ಉಪ್ಪಿನಂಗಡಿ ನಿವಾಸಿ ಯುವಕ ಮೃತ್ಯು