ದುಬೈಯಲ್ಲಿ‌ ಉಪ್ಪಿನಂಗಡಿ ನಿವಾಸಿ ಯುವಕ ಮೃತ್ಯು

ದುಬೈ; ಉಪ್ಪಿನಂಗಡಿ ನಿವಾಸಿ ಯುವಕನೋರ್ವ ದುಬೈನಲ್ಲಿ‌ ಅನುಮಾನಾಸ್ಪದವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಜ.28ರಿಂದ ಸಂಸತ್ತಿನ ಬಜೆಟ್ ಅಧಿವೇಶನ: ಫೆ.1ರಂದು ಮೊದಲ ಬಾರಿ ಭಾನುವಾರ ಬಜೆಟ್ ಮಂಡನೆ ಕುಪ್ಪೆಟ್ಟಿ ನಿವಾಸಿ ಯುವಕ ರಾಝಿಕ್ ಕುಪ್ಪೆಟ್ಟಿ( 24) ಮೃತ ಯುವಕ. ವಿವಾಹಿತನಾಗಿರುವ ರಾಝಿಕ್ ಕಳೆದ ಬಾರಿ ದುಬೈನಿಂದ ಬಂದು ವಿವಾಹವಾಗಿ ಮತ್ತೆ ಉದ್ಯೋಗದ ನಿಮಿತ್ತ ದುಬೈಗೆ ತೆರಳಿದ್ದರು.ಇವರಿಗೆ ಪುಟ್ಟ ಮಗು ಕೂಡ ಇದೆ ಎನ್ನಲಾಗಿದೆ. 22 ನೇ ವಯಸ್ಸಿನಲ್ಲಿ ತರಬೇತಿ ಇಲ್ಲದೆ ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ IFS ಮುಸ್ಕಾನ್ … Continue reading ದುಬೈಯಲ್ಲಿ‌ ಉಪ್ಪಿನಂಗಡಿ ನಿವಾಸಿ ಯುವಕ ಮೃತ್ಯು