ದೃಷ್ಟಿ ದೋಷ ನಿವಾರಣೆಯನ್ನು ಮನೆಯಲ್ಲಿ ಹೇಗೆ ನಿವಾರಣೆ ಮಾಡಿಕೊಳ್ಳಬಹುದು ಎಂಬುದು ತಿಳಿದಿದೆಯೇ ನಿಮಗೆ ?

WhatsApp
Telegram
Facebook
Twitter
LinkedIn

 

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಭಾನುವಾರ ಹಾಗೂ ಅಮಾವಾಸ್ಯೆ ದಿನದಂದು ದೃಷ್ಟಿದೋಷ,ನರ ದೋಷ,ನರ ದೃಷ್ಠಿಯನ್ನು ಮನೆಯಲ್ಲಿಯೇ ನಿವಾರಿಸಿಕೊಳ್ಳಬಹುದು. ವ್ಯಾಪಾರ, ವ್ಯವಹಾರ ಗಂಡ-ಹೆಂಡತಿ ಕಲಹ, ದೃಷ್ಟಿದೋಷ ಇದ್ದಾಗ ಅಮಾವಾಸ್ಯೆ ಹಾಗೂ ಭಾನುವಾರ ದಿನದಂದು ಈ ಪರಿಹಾರವನ್ನು ಮಾಡಿಕೊಳ್ಳುವುದರಿಂದ ಎಲ್ಲಾ ದೋಷವು ನಿವಾರಣೆಯಾಗುತ್ತದೆ.

ದೃಷ್ಟಿದೋಷವನ್ನು ತೆಗೆಯಲು ಅಮಾವಾಸ್ಯೆ, ಭಾನುವಾರ ಹಾಗೂ ಪೂರ್ಣಿಮೆಯ ದಿನ ತುಂಬಾ ಒಳ್ಳೆಯದು. ಮೊದಲಿಗೆ ಒಂದು ಪ್ಲೇಟ್ ಅಲ್ಲಿ ನೀರನ್ನು ಹಾಕಿ ಅದಕ್ಕೆ ಅರಿಶಿನವನ್ನು ಹಾಕಬೇಕು, ಅರಿಶಿಣವನ್ನು ಹಾಕಿದ ನಂತರ ಸ್ವಲ್ಪ ಸುಣ್ಣವನ್ನು ಹಾಕಬೇಕು ನಂತರ ಒಂದು ಹಿಡಿ ಕಲ್ಲುಪ್ಪನ್ನು ಹಾಕಬೇಕು. ಕಲ್ಲುಪ್ಪನ್ನು ಹಾಕಿದ ನಂತರ ಸ್ವಲ್ಪ ಅರಿಶಿಣ ಹಾಗೂ ಸ್ವಲ್ಪ ಕುಂಕುಮವನ್ನು ಮತ್ತೆ ಹಾಕಬೇಕು. ನಂತರ ನಿಂಬೆಹಣ್ಣನ್ನು ನಾಲ್ಕು ಭಾಗ ಮಾಡಿಕೊಳ್ಳಬೇಕು. ನಾಲ್ಕು ಭಾಗ ಮಾಡಿಕೊಂಡ ನಂತರ ಅರಿಶಿನವನ್ನು ನಿಂಬೆಹಣ್ಣಿನ ಒಳಗೆ ತುಂಬಬೇಕು ನಂತರ ಕುಂಕುಮವನ್ನು ಸಹ ನಿಂಬೆಹಣ್ಣಿನ ಒಳಗೆ ತುಂಬಬೇಕು. ನಂತರ ನಿಂಬೆಹಣ್ಣಿನ ಒಳಗೆ ಹಾಕಿರುವ ವಸ್ತುವನ್ನು ಮಿಶ್ರಣ ಮಾಡಿಕೊಳ್ಳಬೇಕು. ನಂತರ ಕಲ್ಲುಪ್ಪನ್ನು ನಿಂಬೆಹಣ್ಣಿನ ಒಳಗೆ ಹಾಕಿ ತಟ್ಟೆಯಲ್ಲಿ ಇಡಬೇಕು. ನಿಂಬೆಹಣ್ಣಿನ ಮೇಲೆ ಒಂದು ಕರ್ಪೂರವನ್ನು ಇಟ್ಟು ಹಚ್ಚಬೇಕು. ಕರ್ಪೂರವನ್ನು ಹಚ್ಚಿದ ನಂತರ ಅದರ ಮೇಲೆ ನಾಲ್ಕು ಲವಂಗವನ್ನು ಹಾಕಬೇಕು. ನಂತರ ಪುನಹ ಮತ್ತೊಂದು ಕರ್ಪೂರವನ್ನು ಅದರ ಮೇಲೆ ಇಡಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನಂತರ ಮನೆಯ ಮುಖ್ಯದ್ವಾರದ ಬಾಗಿಲಿಗೆ ಮೂರು ಬಾರಿ ಎಡದಿಂದ ಬಲಕ್ಕೆ , ಬಲದಿಂದ ಎಡಕ್ಕೆ ನಿವಾಲಿಸಬೇಕು. ನಿವಾಳಿಸಿದ ನಂತರ ಯಾರೂ ತುಳಿಯದ ಜಾಗದಲ್ಲಿ ಅದನ್ನು ಹಾಕಿ ಬರಬೇಕು. ನಿರ್ಜನ ಪ್ರದೇಶದಲ್ಲಿ ಯಾರು ಓಡಾಡದ ಜಾಗದಲ್ಲಿ ಅದನ್ನು ಚೆಲ್ಲಿ ಹಿಂತಿರುಗಿ ನೋಡದೆ ಬರಬೇಕು. ಮನೆಗೆ ಬಂದ ನಂತರ ಮನೆಯ ಹೊರಗಡೆ ಕೈಕಾಲುಗಳನ್ನು ತೊಳೆದುಕೊಂಡು ನಂತರ ಸ್ನಾನದ ಮನೆಯಲ್ಲಿ ಬಟ್ಟೆಯನ್ನು ನೆನೆಸುವ ನೀರಿಗೆ ಸ್ವಲ್ಪ ಕಲ್ಲುಪ್ಪನ್ನು ಹಾಗೂ ಅರಿಶಿಣವನ್ನು ಹಾಕಬೇಕು. ನಂತರ ನೀವು ಹಾಕಿಕೊಂಡಿರುವ ಬಟ್ಟೆಯನ್ನು ನೀರಿನಲ್ಲಿ ನೆನೆಸಿ ಬೇರೆ ಬಟ್ಟೆಯನ್ನು ಹಾಕಿಕೊಂಡು ಬರಬೇಕು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಈ ರೀತಿಯಾಗಿ ಪರಿಹಾರವನ್ನು ಅಮವಾಸ್ಯೆಯ ದಿನ, ಭಾನುವಾರದ ದಿನ ಹಾಗೂ ಪೂರ್ಣಿಮೆಯ ದಿನ ಮಾಡುವುದರಿಂದ ಎಂತಹದೇ ನರದೃಷ್ಟಿ ,ನರ ದೋಷ, ಕೆಟ್ಟ ದೃಷ್ಟಿ, ದೃಷ್ಟಿ ದೋಷ ಇದ್ದರೂ ನಿವಾರಣೆಯಾಗುವುದರಲ್ಲಿ ಸಂಶಯವಿಲ್ಲ

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon