ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಅನುಮತಿ ಕೋರಿ ಕೆಎಂಎಫ್ ನಿಯೋಗದಿಂದ ಸಿಎಂ ಭೇಟಿ

ಬೆಂಗಳೂರು: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೋರಿ ಕೆಎಂಎಫ್ ನಿಯೋಗದಿಂದ ಜುಲೈ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಾಗುವುದು. ಉಡುಪಿ: ವಿದ್ಯೋದಯ ಪಬ್ಲಿಕ್ ಶಾಲೆಗೆ ಬೆದರಿಕೆ ಕಾರ್ಕಳ: ಬೃಹತ್ ಗಾತ್ರದ ಮರ ಉರುಳಿ ಬಿದ್ದು ಬೈಕ್ ಸವಾರ ಮೃತ್ಯು ಇಂದಿನಿಂದ ರಾಜ್ಯದಲ್ಲಿ ಓಲಾ, ಉಬರ್‌, ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ಸಿಗಲ್ಲ ಹಾಸನದ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ! ಹೈ ಅಲರ್ಟ್ ಕೆಎಂಎಫ್ ಅಧ್ಯಕ್ಷ … Continue reading ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಅನುಮತಿ ಕೋರಿ ಕೆಎಂಎಫ್ ನಿಯೋಗದಿಂದ ಸಿಎಂ ಭೇಟಿ