ನವೋದಯ 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 9 ಮತ್ತು 11ನೇ ತರಗತಿ ಪ್ರವೇಶಾತಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನವಾಗಿದೆ.

9ನೇ ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು 8 ತರಗತಿಯಲ್ಲಿ ಓದುತ್ತಿದ್ದು, 2010 ಮೇ 01 ರಿಂದ 2012 ಜುಲೈ 31 ಓಳಗೆ ಜನಿಸಿರಬೇಕು. 11 ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಓದುತ್ತಿದ್ದು, 2008 ಜೂನ್ 1 ರಿಂದ 2010ರ ಜುಲೈ 31ರ ನಡುವೆ ಜನಿಸಿರಬೇಕು. ಅಭ್ಯರ್ಥಿಗಳು ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು.

Advertisement

ವೆಬ್‌ಸೈಟ್ https://cbsietms.nic.in/2024/nvsix/restrationclassIX/registrationclassIX     ಹಾಗೂ   https://cbsietms.nic.in/2024/nvsix/restrationclassXI/registrationclassXI     ನಲ್ಲಿ ಅರ್ಜಿ ಸಲ್ಲಸಬಹುದು. ಆಯ್ಕೆ ಪರೀಕ್ಷೆಯನ್ನು 2025ರ ಫೆಬ್ರವರಿ 8ರಂದು ನಡೆಸಲಾಗುವುದು. ಆಯ್ಕೆ ಪರೀಕ್ಷೆಯ ವಸ್ತು ವಿಷಯ, ಮಾನದಂಡಗಳಿಗೆ ನವೋದಯ ವಿದ್ಯಾಲಯ ಸಮಿತಿ ಅಧಿಸೂಚನೆಯನ್ನು ವೀಕ್ಷಿಸುವಂತೆ ಪ್ರಾಚಾರ್ಯ ಡೇನಿಯಲ್ ರತನ್‌ಕುಮಾರ್ ತಿಳಿಸಿದ್ದಾ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement