ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ನಮ್ಮ ಹಿಂದೂ ಸಂಪ್ರದಾಯದಲ್ಲಿ ದೀಪರಾಧನೆಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಅಂದರೆ ಅಂಧಕಾರವನ್ನು ಹೋಗಲಾಡಿಸಿ ಬೆಳಕಿನ ಕಡೆಗೆ ಸಾಗುವ ಈ ಒಂದು ಸಂಕೇತವನ್ನು ಈ ಒಂದು ದೀಪರಾಧನೆ ಸಾರುತ್ತದೆ. ಜೋತಿಷ್ಯ ಶಾಸ್ತ್ರದಲ್ಲಿ ಕೂಡ ದೇವರ ಪೂಜೆಗಳಲ್ಲಿ ದೀಪರಾಧನೇ ಪ್ರಧಾನವಾಗಿರುತ್ತದೆ. ಇದು ಕೂಡ ನಮ್ಮ ಜೀವನದ ಕತ್ತಲನ್ನು ದೂರ ಮಾಡಿ ಬೆಳಗಿನ ಸಾಗುವ ಅಂತಹ ಒಂದು ಮಾರ್ಗ ಎಂದು ನಂಬಲಾಗಿದೆ.
ಮಹಾಶಿವರಾತ್ರಿ ದಿನ ಮಹಾಶಿವನಿಗೆ ಬಹಳ ಪ್ರಿಯವಾದ ಬಹಳ ವಿಶೇಷವಾದ ದೀಪರಾಧನೆಗಳನ್ನು ಅರ್ಪಿಸುವುದರಿಂದ ಶಿವನ ಒಂದು ಸಂಪೂರ್ಣ ಫಲ ಲಭಿಸುವುದರ ಜೊತೆಗೆ ನಮ್ಮ ಜೀವನದಲ್ಲಿ ಇರುವ ಕತ್ತಲೆ ದೂರವಾಗುತ್ತದೆ ಮತ್ತು ಅಂಧಕಾರ ದೂರವಾಗುತ್ತದೆ. ನಮ್ಮ ಬದುಕು ಬೆಳಕಾಗುತ್ತದೆ ಎಂದು ನಂಬಲಾಗಿದೆ.
ಬೆಲ್ಲದ ದೀಪರಾಧನೆ
ಶಿವನಿಗೆ ಬೆಲ್ಲದ ದೀಪರಾಧನೆ ಮಾಡಿದರೆ ಶಿವನಿಗೆ ತುಂಬಾ ಇಷ್ಟವಾಗುತ್ತದೆ. ಒಂದು ತಟ್ಟೆಯನ್ನು ತೆಗೆದುಕೊಂಡು ಅದಕ್ಕೆ ಅಕ್ಕಿ ಹಾಕಿ ಓಂ ಎಂದು ಬರೆದು. ಅದಕ್ಕೆ ಅರಿಶಿನ ಕುಂಕುಮ ಹಾಕಿ ಎರಡು ಹಚ್ಚು ಬೆಲ್ಲವನ್ನು ಹಾಕಿ ಬತ್ತಿ ತುಪ್ಪವನ್ನು ಹಾಕಿ ಬೆಲ್ಲದ ದೀಪರಾಧನೆ ಮಾಡಿ ಶಿವನಿಗೆ ಆರತಿ ಮಾಡುವುದರಿಂದ ಜೀವನದಲ್ಲಿ ಅಂಧಕಾರ ದೂರವಾಗಿ ಕಷ್ಟಗಳು ದೂರವಾಗುತ್ತದೆ. ಶಿವನ ಅನುಗ್ರಹದಿಂದ ಜೀವನದಲ್ಲಿ ಸುಖ ನೆಮ್ಮದಿ ನೆಲೆಸುತ್ತದೆ.ಮಾರನೇ ದಿನ ಈ ಒಂದು ಬೆಲ್ಲವನ್ನು ಹಸುವಿಗೆ ನೀಡುವುದು ಬಹಳ ಒಳ್ಳೆಯದು.
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882