ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ತಾಯಿ

ತುಮಕೂರು: ಮಹಿಳೆಯೊಬ್ಬರು ಕೆರೆಯಲ್ಲಿ ಮುಳುಗುತ್ತಿದ್ದ ತನ್ನ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಶಿರಾ ತಾಲೂಕಿನ ರಥಸಂದ್ರ ಗ್ರಾಮದಲ್ಲಿ ನಡೆದಿದೆ. ನಟಿ ರನ್ಯಾ ರಾವ್‌ ಆಸ್ತಿ ಜಪ್ತಿ.!! ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ- ಓರ್ವ ಸಾವು ಹೃದಯಘಾತಕ್ಕೆ ಎಎಸ್ಐ ಹಾಗೂ ಓರ್ವ ಸಾವು.! ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿ ಅಬ್ದುಲ್ ರಹಿಮಾನ್ ಎನ್‌ಐಎ ವಶಕ್ಕೆ ಮನು (30) ಸಾವನ್ನಪ್ಪಿದ ಮಹಿಳೆ. ಮನು ತನ್ನ ಇಬ್ಬರು ಮಕ್ಕಳ ಜೊತೆ ಬಟ್ಟೆ ತೊಳೆಯಲೆಂದು ಕೆರೆಗೆ … Continue reading ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ತಾಯಿ