ಪುತ್ತೂರು: ಅಪಘಾತದಲ್ಲಿ ಪುತ್ರ ಗಂಭೀರ – ಮನನೊಂದು ತಾಯಿ ಆತ್ಮಹತ್ಯೆ

ಪುತ್ತೂರು: ಮಗ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ನೇಣಿಗೆ ಶರಣಾಗಿರುವ ಘಟನೆ ಫುರುಷರಕಟ್ಟೆಯ ಇಂದಿರಾನಗರದಲ್ಲಿ ಬೆಳಕಿಗೆ ಬಂದಿದೆ. ಇಂದಿರಾನಗರದ ದಿ.ಪ್ರವೀಣ್‌ ಅವರ ಪತ್ನಿ ಕಾವ್ಯಾ(38) ಆತ್ಮಹತ್ಯೆ ಮಾಡಿಕೊಂಡವರು. ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ 7ವರ್ಷದ ಹಿಂದೆ ಕಾವ್ಯಾ ಅವರ ಪತಿ ಪ್ರವೀಣ್‌ ಕೂಡ ಯಾವುದೋ ಕಾರಣಕ್ಕೆ ಅತ್ಮಹತ್ಯೆ ಮಾಡಿಕೊಂಡಿದ್ದು, ಅದೇ ಸ್ಥಳದಲ್ಲಿ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರು: ಎನ್ಎಂಪಿಎಗೆ ಬಂದಿಳಿದ ಪನಾಮ ನೌಕೆ ವಚನ:- -ಗುಪ್ತ ಮಂಚಣ್ಣ .! ಇನ್ನು ಕಾವ್ಯಾ … Continue reading ಪುತ್ತೂರು: ಅಪಘಾತದಲ್ಲಿ ಪುತ್ರ ಗಂಭೀರ – ಮನನೊಂದು ತಾಯಿ ಆತ್ಮಹತ್ಯೆ