ಪುತ್ತೂರು: ಭಾರೀ ಮಳೆ – ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ, ಸಂಚಾರ ಸ್ಥಗಿತ

ಪುತ್ತೂರು: ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರಂದು ಮುಂಜಾನೆ ಮುಳುಗಡೆಯಾಗಿದೆ. ನೀವು ಬಿಪಿಎಲ್ ಕಾರ್ಡ್ ಪಡೆಯ ಬೇಕಾದರೆ ಈ ದಾಖಲಾತಿ ಕಡ್ಡಾಯ.! ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ. ಸಕ್ಕರೆ ಖಾಯಿಲೆ ಇದೆ ಸಿಹಿ ತಿನ್ನಂಗಿಲ್ಲ ಅಂತ ಯೋಚನೆಯ.? ಹಾಗಾದ್ರೆ ಇಲ್ಲಿದೆ ಟಿಪ್ಸ್.! ದುಬೈಯಲ್ಲಿ‌ ಉಪ್ಪಿನಂಗಡಿ ನಿವಾಸಿ ಯುವಕ ಮೃತ್ಯು ಇನ್ಮುಂದೆ ಸರ್ಕಾರಿ ಜಾಗಗಳಲ್ಲಿ … Continue reading ಪುತ್ತೂರು: ಭಾರೀ ಮಳೆ – ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ, ಸಂಚಾರ ಸ್ಥಗಿತ