ಪುತ್ತೂರು: ಭಾರೀ ಮಳೆ – ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ, ಸಂಚಾರ ಸ್ಥಗಿತ

ಪುತ್ತೂರು: ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರಂದು ಮುಂಜಾನೆ ಮುಳುಗಡೆಯಾಗಿದೆ. ಪ್ರತಿ ಟನ್‌ ಕಬ್ಬಿಗೆ ಸರ್ಕಾರದಿಂದ 3,300 ರೂ. ದರ ನಿಗದಿ ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ. ಕಣ್ಣೇ ಕಾಣದ ಮೇಘನಾ ಕೆ.ಟಿ. ಅವರ ಯುಪಿಎಸ್‌ಸಿ ಯಶೋಗಾಥೆ ದುಬೈಯಲ್ಲಿ‌ ಉಪ್ಪಿನಂಗಡಿ ನಿವಾಸಿ ಯುವಕ ಮೃತ್ಯು ಬಿಳಿ ಜೋಳ ಬೆಳೆದ ರೈತರಿಗೆ ಸಿಹಿ ಸುದ್ದಿ.! … Continue reading ಪುತ್ತೂರು: ಭಾರೀ ಮಳೆ – ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ, ಸಂಚಾರ ಸ್ಥಗಿತ