ಪುತ್ತೂರು: ಭಾರೀ ಮಳೆ – ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ, ಸಂಚಾರ ಸ್ಥಗಿತ

ಪುತ್ತೂರು: ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರಂದು ಮುಂಜಾನೆ ಮುಳುಗಡೆಯಾಗಿದೆ. ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಬಂಧಿ ಕೈದಿಗಳು ಪರಾರಿ .! ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ. ಬಿಜೆಪಿ : ಮಾಜಿ ಸಚಿವ ರಾಮಚಂದ್ರೇಗೌಡರು ನಿಧನ.! ದುಬೈಯಲ್ಲಿ‌ ಉಪ್ಪಿನಂಗಡಿ ನಿವಾಸಿ ಯುವಕ ಮೃತ್ಯು ವಿದ್ಯಾರ್ಥಿನಿಲಯ ಪ್ರವೇಶಾಕ್ಕಾಗಿ ಅರ್ಜಿ ಆಹ್ವಾನ 14-07-2026 ದಿನದ ಮಂಡಕ್ಕಿ … Continue reading ಪುತ್ತೂರು: ಭಾರೀ ಮಳೆ – ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ, ಸಂಚಾರ ಸ್ಥಗಿತ