ಪುತ್ತೂರು: ಭಾರೀ ಮಳೆ – ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ, ಸಂಚಾರ ಸ್ಥಗಿತ

ಪುತ್ತೂರು: ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರಂದು ಮುಂಜಾನೆ ಮುಳುಗಡೆಯಾಗಿದೆ. ಹೆಚ್.ಡಿ. ಕುಮಾರಸ್ವಾಮಿ ಅವರ ಪಂಥಾಹ್ವಾನ: ಸಿಎಂ ಟೈಮ್ ಫಿಕ್ಸ್ .! ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ. 572 ಸರ್ಕಾರಿ ಹುದ್ದೆಗಳ ನೇಮಕಾತಿ ಆರ್ಥಿಕ ಇಲಾಖೆಯು ಅನುಮೋದನೆ.! ದುಬೈಯಲ್ಲಿ‌ ಉಪ್ಪಿನಂಗಡಿ ನಿವಾಸಿ ಯುವಕ ಮೃತ್ಯು 23-06-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ -ಅವಸರದ … Continue reading ಪುತ್ತೂರು: ಭಾರೀ ಮಳೆ – ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ, ಸಂಚಾರ ಸ್ಥಗಿತ