ಪುತ್ತೂರು: ಭಾರೀ ಮಳೆ – ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ, ಸಂಚಾರ ಸ್ಥಗಿತ

ಪುತ್ತೂರು: ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರಂದು ಮುಂಜಾನೆ ಮುಳುಗಡೆಯಾಗಿದೆ. ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ.! ಇಲ್ಲದಿದ್ದರೆ ತೆರವು.! ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ. ದಾವಣಗೆರೆ: ಇಂದು ಈ ಹಳ್ಳಿಗಳಲ್ಲಿ  ಕರೆಂಟ್ ಇರಲ್ಲ.! ದುಬೈಯಲ್ಲಿ‌ ಉಪ್ಪಿನಂಗಡಿ ನಿವಾಸಿ ಯುವಕ ಮೃತ್ಯು ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 12-02-2026 ವಚನ:- ಮಾರೇಶ್ವರೊಡೆಯರು ಇನ್ನು ಮುಳುಗು ಸೇತುವೆ … Continue reading ಪುತ್ತೂರು: ಭಾರೀ ಮಳೆ – ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ, ಸಂಚಾರ ಸ್ಥಗಿತ