ಪುತ್ತೂರು: ಭಾರೀ ಮಳೆ – ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ, ಸಂಚಾರ ಸ್ಥಗಿತ

ಪುತ್ತೂರು: ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರಂದು ಮುಂಜಾನೆ ಮುಳುಗಡೆಯಾಗಿದೆ. ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟಅಧಿಕಾರಿಗಳ ಭೇಟೆ.! ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ. ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-03-2026 ದುಬೈಯಲ್ಲಿ‌ ಉಪ್ಪಿನಂಗಡಿ ನಿವಾಸಿ ಯುವಕ ಮೃತ್ಯು ಗೃಹ ಇಲಾಖೆಯಲ್ಲಿ ಖಾಲಿ ಇರುವ 8176 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ .! … Continue reading ಪುತ್ತೂರು: ಭಾರೀ ಮಳೆ – ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ, ಸಂಚಾರ ಸ್ಥಗಿತ