ಪುತ್ತೂರು: ಮಗನ ಮದರಂಗಿ ಶಾಸ್ತ್ರದಂದು ಕಾಣೆಯಾಗಿದ್ದ ತಂದೆ- ಮಂಗಳೂರಿನಲ್ಲಿ ಪತ್ತೆ

ಪುತ್ತೂರು: ಮಗನ ಮದರಂಗಿ ಶಾಸ್ತ್ರದಂದು ತಂದೆ ನಾಪತ್ತೆಯಾಗಿದ್ದು, ಇದೀಗ ನಾಪತ್ತೆಯಾಗಿದ್ದ ವ್ಯಕ್ತಿ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಒಳಮೊಗ್ರು ಗ್ರಾಮದ ಕುಂಬ್ರ ನಿವಾಸಿ ಉಮ್ಮರ್ (60) ನಾಪತ್ತೆಯಾದ ವ್ಯಕ್ತಿ. ದೇಶದಲ್ಲಿ ರಾಜ್ಯದ ಐತಿಹಾಸಿಕ ನಿರ್ಧಾರ.! 56 ಸಾವಿರ ಹುದ್ದೆಗಳ ಭರ್ತಿ..! ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 03-03-2026.! ಇಂದಿನ ವಚನ: -ತೋಂಟದ ಸಿದ್ಧಲಿಂಗ ಶಿವಯೋಗಿಗಳು ಸಂಪ್ಯ ಗ್ರಾಮಾಂತರ ಠಾಣೆಯ ಪೊಲೀಸರು ಪತ್ತೆ ಹಚ್ಚಿ ಮನೆಯವರ ಜೊತೆ ಕಳುಹಿಸಿಕೊಟ್ಟ ಘಟನೆ ನಡೆದಿದೆ. … Continue reading ಪುತ್ತೂರು: ಮಗನ ಮದರಂಗಿ ಶಾಸ್ತ್ರದಂದು ಕಾಣೆಯಾಗಿದ್ದ ತಂದೆ- ಮಂಗಳೂರಿನಲ್ಲಿ ಪತ್ತೆ