ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್ – ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು

ಮೈಸೂರು: ಫೇಸ್​ಬುಕ್​ನಲ್ಲಿ ಸಂಸದ ಪ್ರತಾಪ್ ಸಿಂಹ ಬಗ್ಗೆಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ. ನಯಾಜ್​ನಿಂದ ನರ್ಸ್ ಸ್ವಾತಿ ಹತ್ಯೆ: ಕೋಮು ಸಂಘರ್ಷ ತಳ್ಳಿಹಾಕಿದ ಪೊಲೀಸರು ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಅಂತ್ಯ ಕುಸಿದು ಬಿದ್ದು 7ನೇ ತರಗತಿ … Continue reading ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್ – ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು