ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್ – ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಅಮಾನತು
ಮೈಸೂರು: ಫೇಸ್ಬುಕ್ನಲ್ಲಿ ಸಂಸದ ಪ್ರತಾಪ್ ಸಿಂಹ ಬಗ್ಗೆಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ. ಪಿ.ಯೂ. ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಉಚಿತ ಶಿಕ್ಷಣ .! ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಅಂತ್ಯ ಇಂದನ ವಚನ -ಡಕ್ಕೆಯ ಬೊಮ್ಮಣ್ಣ ಅವರದು … Continue reading ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್ – ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಅಮಾನತು
Copy and paste this URL into your WordPress site to embed
Copy and paste this code into your site to embed