ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್ – ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು

ಮೈಸೂರು: ಫೇಸ್​ಬುಕ್​ನಲ್ಲಿ ಸಂಸದ ಪ್ರತಾಪ್ ಸಿಂಹ ಬಗ್ಗೆಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ. ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಅಂತ್ಯ ಇದೇ ಕಾರಣಕ್ಕೆ ಪಿಎಸ್ಐ ಮತ್ತು ಪೇದೆ ಲೋಕಾಯುಕ್ತ … Continue reading ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್ – ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು