ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್ – ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು

ಮೈಸೂರು: ಫೇಸ್​ಬುಕ್​ನಲ್ಲಿ ಸಂಸದ ಪ್ರತಾಪ್ ಸಿಂಹ ಬಗ್ಗೆಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ. ಪಿ.ಯೂ. ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಉಚಿತ ಶಿಕ್ಷಣ .! ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಅಂತ್ಯ ಇಂದನ ವಚನ -ಡಕ್ಕೆಯ ಬೊಮ್ಮಣ್ಣ ಅವರದು … Continue reading ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್ – ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು