ಪ. ಬಂಗಾಳದಲ್ಲಿ ಬಿಗಿ ಭದ್ರತೆಯೊಂದಿಗೆ ಪಂಚಾಯತ್ ಚುನಾವಣೆ ಮತ ಎಣಿಕೆ ಆರಂಭ

ಕೋಲ್ಕತ್ತಾ: ಹಿಂಸಾಚಾರ, ಗಲಭೆ ಹಾಗೂ ಅನೇಕ ಮಂದಿಯ ಸಾವಿನ ನಡುವೆ ಮುಕ್ತಾಯಗೊಂಡ ಪಂಚಾಯತ್ ಚುನಾವಣೆಯ ಮತ ಎಣಿಕೆ ಬಿಗಿ ಭದ್ರತೆಯೊಂದಿಗೆ ಆರಂಭವಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಗಲಭೆಗಳು ನಡೆಯದಂತೆ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು, ಒಟ್ಟು ಮೂರು ಹಂತದಲ್ಲಿ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಸಾರಿಗೆ ಇಲಾಖೆಯ ಆದಾಯದ ನಿರೀಕ್ಷೆಯಲ್ಲಿದ್ದ ಸರ್ಕಾರಕ್ಕೆ ಶಾಕ್ ಮೂಡಿಗೆರೆಯಲ್ಲಿ ಬಂಟ್ವಾಳದ ಸಾವದ್ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳ ಬಂಧನ ಗೃಹಲಕ್ಷ್ಮಿಯರಿಗೆ ಶುಭ ಸುದ್ದಿ: ಮಾಸಿಕ ಹಣ ಹೆಚ್ಚಳ … Continue reading ಪ. ಬಂಗಾಳದಲ್ಲಿ ಬಿಗಿ ಭದ್ರತೆಯೊಂದಿಗೆ ಪಂಚಾಯತ್ ಚುನಾವಣೆ ಮತ ಎಣಿಕೆ ಆರಂಭ