ಪ. ಬಂಗಾಳದಲ್ಲಿ ಬಿಗಿ ಭದ್ರತೆಯೊಂದಿಗೆ ಪಂಚಾಯತ್ ಚುನಾವಣೆ ಮತ ಎಣಿಕೆ ಆರಂಭ

ಕೋಲ್ಕತ್ತಾ: ಹಿಂಸಾಚಾರ, ಗಲಭೆ ಹಾಗೂ ಅನೇಕ ಮಂದಿಯ ಸಾವಿನ ನಡುವೆ ಮುಕ್ತಾಯಗೊಂಡ ಪಂಚಾಯತ್ ಚುನಾವಣೆಯ ಮತ ಎಣಿಕೆ ಬಿಗಿ ಭದ್ರತೆಯೊಂದಿಗೆ ಆರಂಭವಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಗಲಭೆಗಳು ನಡೆಯದಂತೆ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು, ಒಟ್ಟು ಮೂರು ಹಂತದಲ್ಲಿ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಅಕ್ರಮ ಅದಿರು ಸಾಗಾಟ ಕೇಸ್.. ಶಾಸಕ ಜನಾರ್ದನ ರೆಡ್ಡಿಗೆ ರಿಲೀಫ್..! ಮೂಡಿಗೆರೆಯಲ್ಲಿ ಬಂಟ್ವಾಳದ ಸಾವದ್ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳ ಬಂಧನ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವ … Continue reading ಪ. ಬಂಗಾಳದಲ್ಲಿ ಬಿಗಿ ಭದ್ರತೆಯೊಂದಿಗೆ ಪಂಚಾಯತ್ ಚುನಾವಣೆ ಮತ ಎಣಿಕೆ ಆರಂಭ