ಬಿಜೆಪಿಯಿಂದ ‘ಆಪರೇಷನ್ ಕಮಲ.!

 

ಹುಬ್ಬಳ್ಳಿ: ಬಿಜೆಪಿಯಿಂದ ‘ಆಪರೇಷನ್ ಕಮಲ’ ಮಾಡಲು ಯತ್ನಿಸಿರುವ ಬಗ್ಗೆ ಸಚಿವ N.S.ಬೋಸರಾಜು ಸ್ಪೋಟಕ ಮಾಹಿತಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಅವರು ಮಾತನಾಡಿ, ಬಿಜೆಪಿಗರು ಉತ್ತರ ಕರ್ನಾಟಕದ ನಮ್ಮ ಪಕ್ಷದ 9 ಜನರನ್ನು ಸಂಪರ್ಕಿಸಿದ್ದು, ಸಂಪರ್ಕಿಸಿದ 24 ಗಂಟೆಯಲ್ಲಿ ನನಗೆ ಮಾಹಿತಿ ಬಂತು. ಆಪರೇಷನ್ ಕಮಲದ ಮೊದಲ ಪ್ರಯೋಗ ಬಯಲಾಗಿದೆ.

Advertisement

ನಮ್ಮವರಿಗೆ 100 ಕೋಟಿ/ 50 ಕೋಟಿ ಆಮಿಷ ಇರಬಹುದು. ಆದರೆ ಆಫರ್ ಮಾಡಿದ್ದಂತು ನಿಜ ಎಂದಿದ್ದಾರೆ.!

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement