ಬಿಜೆಪಿ ಕಚೇರಿಯಲ್ಲೇ ಮುಖಂಡ ಸಿದ್ದೇಶ್ ಯಾದವ್ ಹೃದಯಾಘಾತದಿಂದ ಸಾವು

ಬೆಂಗಳೂರು: ಚಿತ್ರದುರ್ಗ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿದ್ದೇಶ್ ಯಾದವ್ (46) ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಹೃದಯಾಘಾತದಿಂದ ಮೃತಪಟ್ಟರು. ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆರ್ಥಿಕವಾಗಿ ದಿವಾಳಿ ಆಗಿಲ್ಲ..! ‘ಇಂದು ಅಥವಾ ನಾಳೆ ವಿರೋಧ ಪಕ್ಷದ ನಾಯಕರ ಆಯ್ಕೆ’ – ಯಡಿಯೂರಪ್ಪ ಶಿವಮೊಗ್ಗ : ಹೆಡ್ ಕಾನ್ ಸ್ಟೇಬಲ್ ಠಾಣೆಯಲ್ಲೇ ಆತ್ಮಹತ್ಯೆಗೆ ಶರಣು.! ದಾವಣಗೆರೆ: ಇಂದು ಈ ಭಾಗಗಳಲ್ಲಿ ವಿದ್ಯುತ್ ಇರಲ್ಲ.! ಹಿರಿಯೂರು ತಾಲೂಕಿನ ಸಿದ್ದೇಶ್ ಯಾದವ್ ಜಿಲ್ಲಾ ಪ್ರಭಾರಿಗಳ ಸಭೆಗೆ ಪಾಲ್ಗೊಳ್ಳಲು ಮಲ್ಲೇಶ್ವರದಲ್ಲಿರುವ … Continue reading ಬಿಜೆಪಿ ಕಚೇರಿಯಲ್ಲೇ ಮುಖಂಡ ಸಿದ್ದೇಶ್ ಯಾದವ್ ಹೃದಯಾಘಾತದಿಂದ ಸಾವು