ಬೆಂಗಳೂರು ಜೋಡಿ ಕೊಲೆ: ಸುಪಾರಿ ನೀಡಿದ್ದ ಆರೋಪದಡಿ ಜಿ-ನೆಟ್ ಕಂಪನಿ ಮಾಲೀಕನ ಬಂಧನ

ಬೆಂಗಳೂರು: ಏರೋನಿಕ್ಸ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಫಣೀಂದ್ರ ಹಾಗೂ ಸಿಇಒ ವಿನುಕುಮಾರ್ ಕೊಲೆ ಪ್ರಕರಣದಲ್ಲಿ ಜಿ-ನೆಟ್ ಕಂಪನಿ ಮಾಲೀಕ ಅರುಣ್‌ಕುಮಾರ್‌ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ ಉಡುಪಿ: ಭೂಮಿಗಿಂತ ದೊಡ್ಡದಾದ ಒಂದು ಸೌರಕಲೆ ಗೋಚರ ಹರ್ಷಿತಾ ಗೋಯಲ್ ಅವರ ಸ್ಪೂರ್ತಿದಾಯಕ ಕಥೆ.! 08-06-2025 ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ.! ಜುಲೈ 11ರಂದು ನಡೆದಿದ್ದ ಕೊಲೆ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಿದ್ದ ಪೊಲೀಸರು, ಅರುಣ್‌ನನ್ನು ವಶಕ್ಕೆ ಪಡೆದು … Continue reading ಬೆಂಗಳೂರು ಜೋಡಿ ಕೊಲೆ: ಸುಪಾರಿ ನೀಡಿದ್ದ ಆರೋಪದಡಿ ಜಿ-ನೆಟ್ ಕಂಪನಿ ಮಾಲೀಕನ ಬಂಧನ