ಬೆಂಗಳೂರು ಜೋಡಿ ಕೊಲೆ: ಸುಪಾರಿ ನೀಡಿದ್ದ ಆರೋಪದಡಿ ಜಿ-ನೆಟ್ ಕಂಪನಿ ಮಾಲೀಕನ ಬಂಧನ

ಬೆಂಗಳೂರು: ಏರೋನಿಕ್ಸ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಫಣೀಂದ್ರ ಹಾಗೂ ಸಿಇಒ ವಿನುಕುಮಾರ್ ಕೊಲೆ ಪ್ರಕರಣದಲ್ಲಿ ಜಿ-ನೆಟ್ ಕಂಪನಿ ಮಾಲೀಕ ಅರುಣ್‌ಕುಮಾರ್‌ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯ ಹಲವು ಹೋಟೆಲ್ಗಳು ಬಂದ್..! ಉಡುಪಿ: ಭೂಮಿಗಿಂತ ದೊಡ್ಡದಾದ ಒಂದು ಸೌರಕಲೆ ಗೋಚರ LPG ಗ್ಯಾಸ್ ಗ್ರಾಹಕರಿಗೆ ಇಲ್ಲಿದೆ ಮುಖ್ಯ ಮಾಹಿತಿ.? ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್.! ಜುಲೈ 11ರಂದು ನಡೆದಿದ್ದ ಕೊಲೆ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಿದ್ದ ಪೊಲೀಸರು, ಅರುಣ್‌ನನ್ನು ವಶಕ್ಕೆ … Continue reading ಬೆಂಗಳೂರು ಜೋಡಿ ಕೊಲೆ: ಸುಪಾರಿ ನೀಡಿದ್ದ ಆರೋಪದಡಿ ಜಿ-ನೆಟ್ ಕಂಪನಿ ಮಾಲೀಕನ ಬಂಧನ