ಬೆಂಗಳೂರು ಜೋಡಿ ಕೊಲೆ: ಸುಪಾರಿ ನೀಡಿದ್ದ ಆರೋಪದಡಿ ಜಿ-ನೆಟ್ ಕಂಪನಿ ಮಾಲೀಕನ ಬಂಧನ

ಬೆಂಗಳೂರು: ಏರೋನಿಕ್ಸ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಫಣೀಂದ್ರ ಹಾಗೂ ಸಿಇಒ ವಿನುಕುಮಾರ್ ಕೊಲೆ ಪ್ರಕರಣದಲ್ಲಿ ಜಿ-ನೆಟ್ ಕಂಪನಿ ಮಾಲೀಕ ಅರುಣ್‌ಕುಮಾರ್‌ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಬರಲ್ಲ.! ಉಡುಪಿ: ಭೂಮಿಗಿಂತ ದೊಡ್ಡದಾದ ಒಂದು ಸೌರಕಲೆ ಗೋಚರ ಮನುಸ್ಮೃತಿಯ ಮನಸ್ಥಿತಿ ಹೋಗಲಾಡಿಸಿದ ಕ್ರಾಂತಿ ಪುರುಷ ಡಾ.ಬಿ.ಆರ್.ಅಂಬೇಡ್ಕರ್ ಶಾಸಕ ಕೆ.ಸಿ.ವೀರೇಂದ್ರ ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 15-04-2026 ಜುಲೈ 11ರಂದು ನಡೆದಿದ್ದ ಕೊಲೆ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಿದ್ದ ಪೊಲೀಸರು, ಅರುಣ್‌ನನ್ನು ವಶಕ್ಕೆ ಪಡೆದು … Continue reading ಬೆಂಗಳೂರು ಜೋಡಿ ಕೊಲೆ: ಸುಪಾರಿ ನೀಡಿದ್ದ ಆರೋಪದಡಿ ಜಿ-ನೆಟ್ ಕಂಪನಿ ಮಾಲೀಕನ ಬಂಧನ