ಬೆಂಗಳೂರು: ಸ್ಪೀಕರ್ ಕಚೇರಿಯಲ್ಲಿ ಸಂಧಾನ ಸಭೆ

ಬೆಂಗಳೂರು: ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್‌ ಹಾಗೂ ವಿರೋಧ ಪಕ್ಷ ಬಿಜೆಪಿ ನಾಯಕರ ನಡುವೆ ಸಂಧಾನ ಸಭೆ ನಡೆಯುತ್ತಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ ಯತ್ನಾಳ್, ಸುನೀಲ್ ಕುಮಾರ್ ಭಾಗಿಯಾಗಿದ್ದಾರೆ. ಬ್ಯಾಂಕ್ ಗಳಿಂದ ವಸೂಲಿಯಾದ ಸಾಲದ ವಿವರ ಕೋರಿ ಹೈಕೋರ್ಟ್ ಗೆ ವಿಜಯ್ ಮಲ್ಯ ಅರ್ಜಿ “ಕ್ಯಾಬ್‌ನಲ್ಲಿ ದಯವಿಟ್ಟು ರೋಮ್ಯಾನ್ಸ್ ಮಾಡ್ಬೇಡಿ ಇದು ಓಯೋ … Continue reading ಬೆಂಗಳೂರು: ಸ್ಪೀಕರ್ ಕಚೇರಿಯಲ್ಲಿ ಸಂಧಾನ ಸಭೆ