ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಕಾರು- ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿಯಲ್ಲಿ ನಡೆದಿದೆ. ಬೆಳ್ತಂಗಡಿಯ ದೇವಸ್ಥಾನವೊಂದರ ಸಹ ಅರ್ಚಕ ಅಮೇಯ ಭಟ್‌ ಅವರ ಪತ್ನಿ ಶ್ರೀರಕ್ಷಾ ಕಿಣಿ (22) ಅಪಘಾತಕ್ಕೀಡಾದವರು. ಗೃಹಲಕ್ಷ್ಮಿಯರಿಗೆ ಶುಭ ಸುದ್ದಿ: ಮಾಸಿಕ ಹಣ ಹೆಚ್ಚಳ ಸಾಧ್ಯತೆ..! ಅಮೇಯ ಭಟ್‌ ಅವರು ತನ್ನ ತಾಯಿ ಮನೆ ಕನ್ಯಾಡಿಗೆ ತೆರಳಿದ್ದು, ಅಲ್ಲಿಂದ ಹಿಂದಿರುಗಿ ಬೆಳ್ತಂಗಡಿಗೆ ಬರುತ್ತಿದ್ದ ವೇಳೆ ಉಜಿರೆ ಕಡೆಯಿಂದ ಬರುತ್ತಿದ್ದ ರಮೇಶ್‌ ಎಂಬಾತ ಚಲಾಯಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಹಾಗೂ ಹತ್ಯಡ್ಕದ … Continue reading ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಕಾರು- ಸವಾರನಿಗೆ ಗಂಭೀರ ಗಾಯ