ಬೆಳ್ತಂಗಡಿ: ಪ್ರವಾಸಿಗರೇ ಗಮನಿಸಿ- ಗಡಾಯಿಕಲ್ಲು ಚಾರಣ ತಾತ್ಕಾಲಿಕ ನಿಷೇಧ
ಬೆಳ್ತಂಗಡಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಐತಿಹಾಸಿಕ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಚಾರಣ ತೆರಳುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ದಾವಣಗೆರೆ: ಡಾ.ಪುನೀತ್ ಗೌಡಗೆ “ಸರ್ಕಾರದ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ.! ರಾಜ್ಯ ಬಜೆಟ್ 2023: ಅಲ್ಪಸಂಖ್ಯಾತರ ಶಿಕ್ಷಣ, ಸ್ವಾವಲಂಬನೆಗೆ ಹಲವು ಕಾರ್ಯಕ್ರಮಗಳ ಘೋಷಣೆ 13-05-2025 ರ ಕಾರ್ಟೂನ್.! ವಚನ.: –ಅರಿವಿನ ಮಾರಿತಂದೆ….! ಧಾರಾಕಾರ ಮಳೆಯಿಂದಾಗಿ ಬಂಡೆಯಲ್ಲಿ ನೀರು ಹರಿಯುತ್ತಿದ್ದು, ಮೆಟ್ಟಿಲುಗಳಲ್ಲಿ ಪಾಚಿ ಬೆಳೆದು ಜಾರುವ ಅಪಾಯ ಇರುವುದರಿಂದ ಜು.7ರಿಂದ ಮುಂದಿನ ಆದೇಶದ ತನಕ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ವನ್ಯಜೀವಿ ವಿಭಾಗದ … Continue reading ಬೆಳ್ತಂಗಡಿ: ಪ್ರವಾಸಿಗರೇ ಗಮನಿಸಿ- ಗಡಾಯಿಕಲ್ಲು ಚಾರಣ ತಾತ್ಕಾಲಿಕ ನಿಷೇಧ
Copy and paste this URL into your WordPress site to embed
Copy and paste this code into your site to embed