ಬೆಳ್ತಂಗಡಿ: ಸೈನೆಡ್ ಸೇವಿಸಿ ಯುವಕ ಆತ್ಮಹತ್ಯೆ

ಬೆಳ್ತಂಗಡಿ: ಸೈನೆಡ್ ಸೇವಿಸಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಪುಂಜಾಲಕಟ್ಟೆಯಲ್ಲಿ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ರೂಪೇಶ್ ಆಚಾರ್ಯ(31) ಎಂದು ಗುರುತಿಸಲಾಗಿದೆ. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ ಚಿನ್ನದ ಕುಸುರಿ ಕೆಲಸಗಾರರಾಗಿದ್ದ ರೂಪೇಶ್ ಅವರು ಸ್ಥಳೀಯ ಸಂಸ್ಥೆಯಲ್ಲಿ ನೌಕರರಾಗಿದ್ದು, ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಮದ್ಯವ್ಯಸನಿಯಾಗಿದ್ದ ಅವರು ಗುರುವಾರ ಮಧ್ಯಾಹ್ನ ತನ್ನ ಕೊಠಡಿಯಲ್ಲಿ ಸೈನೇಡ್ ಸೇವಿಸಿದ್ದರು. ಇದನ್ನು ಗಮನಿಸಿದ ಮನೆ ಮಂದಿ ಕೂಡಲೇ 108 … Continue reading ಬೆಳ್ತಂಗಡಿ: ಸೈನೆಡ್ ಸೇವಿಸಿ ಯುವಕ ಆತ್ಮಹತ್ಯೆ