ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಘೋಷಿಸಿದ್ದ ಅನುದಾನ ನೀಡಿಲ್ಲ: ಸಿಎಂ

 

ಚಿತ್ರದುರ್ಗ:ಭದ್ರಾ ಮೇಲ್ದಂಡೆ ಯೋಜನೆಗೆ
ಕೇಂದ್ರ ಘೋಷಿಸಿದ್ದ ಅನುದಾನ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಬಾರಿ
ರಾಜ್ಯದಲ್ಲಿ ಹಸಿರು ಬರ ಎದುರಾಗಿದೆ ಹಸಿರು ಕಾಣುತ್ತದೆ ಆದರೆ ಬೆಳೆ ವಿಫಲವಾಗಿದೆ ಎಂದರು.

Advertisement

ಇದೇ ಸಂದರ್ಭದಲ್ಲಿ ರಾಜ್ಯದಲ್ಕಿ ಶೇ.52%ರಷ್ಟು ಬರದಿಂದ ಬೆಳೆ ಹಾನಿ ಆಗಿದೆ. ಕೇಂದ್ರ ಅದ್ಯಯನ ತಂಡದಿಂದ ವಸ್ತು ಸ್ಥಿತಿ ಅಧ್ಯಯನ ನಡೆಸಲಿ ಎಂದರು.

ಈ ಗಾಗಲೆ ಕೇಂದ್ರ ಸರಕಾರಕ್ಕೆ 4860 ಕೋಟಿ ರೂ. ಬೆಳೆ ಪರಿಹಾರ ಕೇಳಿದ್ದೇವೆ ಎಂದರು. ನಮ್ಮ ಸರ್ಕಾರ ನೀರಾವರಿಗೆ ಒತ್ತು ನೀಡಲಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement