ಮಂಗಳೂರು: ಅಪಾಯಕಾರಿ ಹೋರ್ಡಿಂಗ್, ಫ್ಲೆಕ್ಸ್ ತಕ್ಷಣ ತೆರವಿಗೆ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದ್ದು, ಅಲ್ಲಲ್ಲಿ ವಿಕೋಪಗಳು ಸಂಭವಿಸುತ್ತಿದೆ. ಆದ್ದರಿಂದ ಅಪಾಯಕಾರಿ ಹೋರ್ಡಿಂಗ್, ಫ್ಲೆಕ್ಸ್ ಗಳನ್ನು ತಕ್ಷಣ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚನೆ ನೀಡಿದ್ದಾರೆ. ಕೊಬ್ಬರಿ ಬೆಳದ ರೈತರಿಗೆ ಖುಷಿ ಸುದ್ದಿ.! ಆದಿವಾಸಿಯ ಪಾದಪೂಜೆ ಮಾಡಿದ ಮಧ್ಯಪ್ರದೇಶ ಸಿಎಂ- ಪೋಟೊ ವೈರಲ್ ಈ ಮಗುವಿಗೆ ಸೀರೆಯೇ ಮೃತ್ಯು ರೂಪದಲ್ಲಿ ಕಾಡಿತೆ.! ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ರಾಜೀನಾಮೆ.! ಮಂಗಳೂರಿನಲ್ಲಿ ನಿನ್ನೆ ಸುರಿದ ಗಾಳಿ ಮಳೆಗೆ ಬಿಕರ್ನಕಟ್ಟೆಗೆ ಹೋರ್ಡಿಂಗ್ ಬಿದ್ದು ಹಲವಾರು ದ್ವಿಚಕ್ರ ವಾಹನಗಳು ಜಖಂಗೊಂಡಿತ್ತು. … Continue reading ಮಂಗಳೂರು: ಅಪಾಯಕಾರಿ ಹೋರ್ಡಿಂಗ್, ಫ್ಲೆಕ್ಸ್ ತಕ್ಷಣ ತೆರವಿಗೆ ಜಿಲ್ಲಾಧಿಕಾರಿ ಸೂಚನೆ
Copy and paste this URL into your WordPress site to embed
Copy and paste this code into your site to embed