ಮಂಗಳೂರು: ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಡಾ.ಸಂತೋಷ ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ. ಧರ್ಮಸ್ಥಳ ಪ್ರಕರಣ RSS vs RSS ನಡುವಿನ ಜಗಳ – ಪ್ರಿಯಾಂಕ್ ಖರ್ಗೆ ಚಿಕ್ಕಬಳ್ಳಾಪುರದ ಉಪವಿಭಾಗಾಧಿಕಾರಿಯಾಗಿದ್ದ ಡಾ.ಜಿ.ಸಂತೋಷ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ದಂಡಾಧಿಕಾರಿ ಹುದ್ದೆಗೆ ನಿಯುಕ್ತಿಗೊಳಿಸಿ ಸರಕಾರ ಶುಕ್ರವಾರ ಆದೇಶ ನೀಡಿದೆ.  ಮಟ್ಟಣ್ಣನವರ್‌, ತಿಮರೋಡಿ ಸೇರಿ ಮೂವರ ವಿರುದ್ಧ FIR ದಾಖಲು ಪುತ್ತೂರು :ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರಿಗೆ ಮಾತೃ ವಿಯೋಗ ಹಾಸ್ಯ … Continue reading ಮಂಗಳೂರು: ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ನೇಮಕ