ಮಂಗಳೂರು: ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಡಾ.ಸಂತೋಷ ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ. ಧರ್ಮಸ್ಥಳ ನಿಂದನೆ : ವಿಠಲ ಗೌಡಗೆ 30 ದಿನಗಳ ಸಿವಿಲ್ ಬಂಧನ ಚಿಕ್ಕಬಳ್ಳಾಪುರದ ಉಪವಿಭಾಗಾಧಿಕಾರಿಯಾಗಿದ್ದ ಡಾ.ಜಿ.ಸಂತೋಷ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ದಂಡಾಧಿಕಾರಿ ಹುದ್ದೆಗೆ ನಿಯುಕ್ತಿಗೊಳಿಸಿ ಸರಕಾರ ಶುಕ್ರವಾರ ಆದೇಶ ನೀಡಿದೆ. ಶ್ರೀಮೈಲಾರಲಿಂಗೇಶ್ವರ ಸ್ವಾಮಿಯ ಜಾತ್ರೆ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು..! ಪುತ್ತೂರು :ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರಿಗೆ ಮಾತೃ ವಿಯೋಗ … Continue reading ಮಂಗಳೂರು: ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ನೇಮಕ