ಮಂಗಳೂರು: ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಡಾ.ಸಂತೋಷ ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ. ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಚಿಕ್ಕಬಳ್ಳಾಪುರದ ಉಪವಿಭಾಗಾಧಿಕಾರಿಯಾಗಿದ್ದ ಡಾ.ಜಿ.ಸಂತೋಷ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ದಂಡಾಧಿಕಾರಿ ಹುದ್ದೆಗೆ ನಿಯುಕ್ತಿಗೊಳಿಸಿ ಸರಕಾರ ಶುಕ್ರವಾರ ಆದೇಶ ನೀಡಿದೆ. ವಚನ:- -ಗುಪ್ತ ಮಂಚಣ್ಣ .! ಪುತ್ತೂರು :ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರಿಗೆ ಮಾತೃ ವಿಯೋಗ ದಾವಣಗೆರೆ ದಕ್ಷಿಣ:  ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯಲ್ಲಿ ಇದ್ದಾರೆ … Continue reading ಮಂಗಳೂರು: ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ನೇಮಕ