ಮಂಗಳೂರು: ಪತ್ರಕರ್ತ, ಪತ್ರಿಕೋದ್ಯಮ ಪ್ರಾಧ್ಯಾಪಕ ನಿಧನ

ಮಂಗಳೂರು: ನಿವೃತ್ತ ಪತ್ರಕರ್ತ ಹಾಗೂ ಬೆಂಗಳೂರಿನ ಸೈಂಟ್‌ ಪಾವ್ಲ್‌ಸ್‌ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಅಸಿಸ್ಟಂಟ್‌ ಪ್ರೊಫೆಸರ್‌ ಆಗಿದ್ದ ಪಾವ್ಲ್‌ ಬೆಂಜಮಿನ್‌ ಅವರು ನಿಧನ ಹೊಂದಿದ್ದಾರೆ. ತಂದೆ-ತಾಯಿ, ಹಿರಿಯರ ಆರೈಕೆ ಮಾಡದಿದ್ರೆ ಆಸ್ತಿ ವಿಲ್ ರದ್ದು ಮಾಡುವ ಅವಕಾಶ ಇದೆ..! ಮೈಸೂರು ಸಮೀಪದ ಕೊಳ್ಳೇಗಾಲ ನಿವಾಸಿಯಾಗಿದ್ದ ಅವರು ಮಂಗಳೂರಿನ ಸೈಂಟ್‌ ಅಲೋಶಿಯಸ್‌ ಕಾಲೇಜು ಮತ್ತು ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿ. ಶಕ್ತಿ ಯೋಜನೆ : ಕೋಟ್ಯಂತರ ರೂ. ನಷ್ಟದಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ, ಬೆಳ್ತಂಗಡಿ: ಟಿಪ್ಪರ್‌ ಢಿಕ್ಕಿಯಾಗಿ 7 ವಾಹನಗಳು … Continue reading ಮಂಗಳೂರು: ಪತ್ರಕರ್ತ, ಪತ್ರಿಕೋದ್ಯಮ ಪ್ರಾಧ್ಯಾಪಕ ನಿಧನ