ಮಂಗಳೂರು: ಭಾರೀ ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್ ಬಿದ್ದು ವಾಹನ, ಕಟ್ಟಡಗಳಿಗೆ ಹಾನಿ
ಮಂಗಳೂರು: ಭಾರೀ ಗಾಳಿ ಮಳೆಗೆ ಕಟ್ಟಡದ ಮೇಲೆ ಹಾಕಲಾಗಿದ್ದ ಬೃಹತ್ ಹೋರ್ಡಿಂಗ್ ಕೆಳಗೆ ಬಿದ್ದು, ಕಟ್ಟಡದ ಬಳಿ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿಯಾದ ಘಟನೆ ಜು.೫ ರ ಬುಧವಾರ ಬಿಕರ್ನಕಟ್ಟೆಯಲ್ಲಿ ಘಟನೆ ನಡೆದಿದೆ. ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜಿಸಿದ ಆರೋಪಿಯ ಬಂಧನ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ.! ಘಟನೆಯಲ್ಲಿ ಕೆಲವು ಅಂಗಡಿಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹೋರ್ಡಿಂಗ್ ತೆರವುಗೊಳಿಸಿದರು. ಘಟನೆಯಿಂದ ನಂತೂರು-ಪಡೀಲ್ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. … Continue reading ಮಂಗಳೂರು: ಭಾರೀ ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್ ಬಿದ್ದು ವಾಹನ, ಕಟ್ಟಡಗಳಿಗೆ ಹಾನಿ
Copy and paste this URL into your WordPress site to embed
Copy and paste this code into your site to embed