ಮಂಗಳೂರು: ಯುವತಿಯ ಅಡ್ಡಗಟ್ಟಿ ಕಿರುಕುಳ ನೀಡಿದ ಅನ್ಯಕೋಮಿನ ಯುವಕ
ಸುರತ್ಕಲ್: ಇಲ್ಲಿನ ಕೃಷ್ಣಾಪುರ 8 ಎ ಬ್ಲಾಕ್ ನಲ್ಲಿ ಯುವಕ ಫರಾಜ್ ಬೈಕ್ ನಲ್ಲಿ ಬಂದು ಹಿಂದೂ ಯುವತಿಯನ್ನು ರಸ್ತೆ ಮಧ್ಯೆ ಚುಡಾಯಿಸಿ ಕಿರುಕುಳ ನೀಡಿ, ಹಣದ ಆಮಿಷ ತೋರಿಸಿ ನನ್ನ ಜತೆ ಬಾ ಎಂದು ಹೇಳಿ ಅನುಚಿತವಾಗಿ ವರ್ತಿಸಿದ ಘಟನೆ ಬೆಳಕಿಗೆ ಬಂದಿದೆ. ಜೂನ್ 11 ರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.! ಹವಾಮಾನ ಇಲಾಖೆ.! ಇದರಿಂದ ಭಯಭೀತಳಾದ ಯುವತಿಯೂ ಕಿರುಚಿದಾಗ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದರು. ಸ್ಥಳೀಯರನ್ನು ಕಂಡ ಯುವಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಬೈಕಿನ ಕೀಲಿಕೈಯನ್ನು … Continue reading ಮಂಗಳೂರು: ಯುವತಿಯ ಅಡ್ಡಗಟ್ಟಿ ಕಿರುಕುಳ ನೀಡಿದ ಅನ್ಯಕೋಮಿನ ಯುವಕ
Copy and paste this URL into your WordPress site to embed
Copy and paste this code into your site to embed