ಮಂಗಳೂರು: ಯುವತಿಯ ಅಡ್ಡಗಟ್ಟಿ ಕಿರುಕುಳ ನೀಡಿದ ಅನ್ಯಕೋಮಿನ ಯುವಕ

ಸುರತ್ಕಲ್: ಇಲ್ಲಿನ ಕೃಷ್ಣಾಪುರ 8 ಎ ಬ್ಲಾಕ್ ನಲ್ಲಿ ಯುವಕ ಫರಾಜ್ ಬೈಕ್ ನಲ್ಲಿ ಬಂದು ಹಿಂದೂ ಯುವತಿಯನ್ನು ರಸ್ತೆ ಮಧ್ಯೆ ಚುಡಾಯಿಸಿ ಕಿರುಕುಳ ನೀಡಿ, ಹಣದ ಆಮಿಷ ತೋರಿಸಿ ನನ್ನ ಜತೆ ಬಾ ಎಂದು ಹೇಳಿ ಅನುಚಿತವಾಗಿ ವರ್ತಿಸಿದ ಘಟನೆ ಬೆಳಕಿಗೆ ಬಂದಿದೆ. ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ! ಇದರಿಂದ ಭಯಭೀತಳಾದ ಯುವತಿಯೂ ಕಿರುಚಿದಾಗ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದರು. ಸ್ಥಳೀಯರನ್ನು ಕಂಡ ಯುವಕ … Continue reading ಮಂಗಳೂರು: ಯುವತಿಯ ಅಡ್ಡಗಟ್ಟಿ ಕಿರುಕುಳ ನೀಡಿದ ಅನ್ಯಕೋಮಿನ ಯುವಕ