ಮಣಿಪಾಲ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು – ವೈದ್ಯ ಸ್ಥಳದಲ್ಲೇ ಮೃತ್ಯು

ಮಣಿಪಾಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವೈದ್ಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಜೂ.30 ರ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮೃತ ವೈದ್ಯರನ್ನು ಸ್ಥಳೀಯ  ಖಾಸಗಿ ಆಸ್ಪತ್ರೆಯ ಡಾ. ಸೂರ್ಯನಾರಾಯಣ ಎಂದು ಗುರುತಿಸಲಾಗಿದೆ. ಇವರು ಮೂಲತಃ ಅವರ ಬೆಂಗಳೂರಿನವರಾಗಿದ್ದಾರೆ. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಆದೇಶ ..! ಜೊತೆಗಿದ್ದ ಅವರ ಗೆಳೆಯರಾದ ಕೇರಳದ ಸಂಗೀತ್ ಮತ್ತು ಉತ್ತರಪ್ರದೇಶದ ದಿವಿತ್ ಸಿಂಗ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಪಶ್ಚಿಮ ಕೀನ್ಯಾ: … Continue reading ಮಣಿಪಾಲ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು – ವೈದ್ಯ ಸ್ಥಳದಲ್ಲೇ ಮೃತ್ಯು