ಮತಎಣಿಕೆ ಬಳಿಕವೂ ಮುಂದುವರಿದ ಹಿಂಸಾಚಾರ: ಓರ್ವ ಬಲಿ, ಪೋಲಿಸ್ ಗೆ ಗಾಯ
ಪಶ್ಚಿಮ ಬಂಗಾಳ: ಭಾರೀ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆಯ ಮತಎಣಿಕೆಯು ನಿನ್ನೆ ನಡೆದಿದ್ದು, ಮತಎಣಿಕೆ ಮುಗಿದ ಬಳಿಕವೂ ಹಿಂಸಾಚಾರ ಮುಂದುವರೆದಿದೆ. ತಂದೆ-ತಾಯಿ, ಹಿರಿಯರ ಆರೈಕೆ ಮಾಡದಿದ್ರೆ ಆಸ್ತಿ ವಿಲ್ ರದ್ದು ಮಾಡುವ ಅವಕಾಶ ಇದೆ..! ನಿನ್ನೆ ತಡರಾತ್ರಿ ನಡೆದ ಹಿಂಸಾಚಾರದಲ್ಲಿ ಭಾರತೀಯ ಸೆಕ್ಯುಲರ್ ಫ್ರಂಟ್ನ್ ಓರ್ವ ಕಾರ್ಯಕರ್ತ ಸಾವನ್ನಪ್ಪಿದ್ದು, ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ. ನಿನ್ನೆ ತಡರಾತ್ರಿ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣಗಳ ಭಂಗಾರ್ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಒಂದು ಬೂತ್ನಲ್ಲಿ ಮುನ್ನಡೆ … Continue reading ಮತಎಣಿಕೆ ಬಳಿಕವೂ ಮುಂದುವರಿದ ಹಿಂಸಾಚಾರ: ಓರ್ವ ಬಲಿ, ಪೋಲಿಸ್ ಗೆ ಗಾಯ
Copy and paste this URL into your WordPress site to embed
Copy and paste this code into your site to embed