ಮನಾಲಿ ಪ್ರವಾಸ: ಮೈಸೂರಿನ ನಾಲ್ವರು ಪ್ರವಾಸಿಗರು ನಾಪತ್ತೆ

ಮೈಸೂರು: ಪ್ರಸಿದ್ಧ ಪ್ರವಾಸಿ ತಾಣ ಕುಲು ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ನಾಲ್ವರು ಪ್ರವಾಸಿಗರು ನಾಪತ್ತೆಯಾಗಿದ್ದಾರೆ. 13-02-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! ಪ. ಬಂಗಾಳದಲ್ಲಿ ಬಿಗಿ ಭದ್ರತೆಯೊಂದಿಗೆ ಪಂಚಾಯತ್ ಚುನಾವಣೆ ಮತ ಎಣಿಕೆ ಆರಂಭ ವಚನ:- -ಆಯ್ದಕ್ಕಿ ಮಾರಯ್ಯ.! ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ.! ಇಲ್ಲದಿದ್ದರೆ ತೆರವು.! ಪ್ರವಾಸಕ್ಕೆ ಹೋಗಿರುವ ಶ್ರೀನಿಧಿ, ನವ್ಯ, ವೀರ್ ಹಾಗೂ ಅವರ ಪತ್ನಿ ಮೈಸೂರಿನ ನಿವಾಸಿಗಳಾಗಿದ್ದು, ಪ್ಯಾಕೇಜ್ ಟೂರ್ ನಲ್ಲಿ ಕುಲು ಮನಾಲಿ ಪ್ರವಾಸಕ್ಕೆಂದು ಕಳೆದ ಗುರುವಾರ ಮೈಸೂರಿನಿಂದ ಹೊರಟಿದ್ದರು. ಪ್ರವಾಸಕ್ಕೆ … Continue reading ಮನಾಲಿ ಪ್ರವಾಸ: ಮೈಸೂರಿನ ನಾಲ್ವರು ಪ್ರವಾಸಿಗರು ನಾಪತ್ತೆ